ಮಧ್ಯಕಾಲೀನ ಭಾರತದ ಇತಿಹಾಸ
- ದೆಹಲಿ ಸುಲ್ತಾನರು
- ವಿಜಯನಗರ ಸಾಮ್ರಾಜ್ಯ
- ಕಬೀರ್, ನಾನಕ್, ಮೀರಾಬಾಯಿ, ಸೂಫಿ ಪಂಥ
- ರಜಪೂತರು
- ಮೊಘಲ್ ಸಾಮ್ರಾಜ್ಯ
- ಮರಾಠರು
- ಯುರೋಪಿಯನ್ನರ ಆಗಮನ
ಮಹಮ್ಮದ್-ಬಿನ್ – ತುಘಲಕನ ಆಡಳಿತಾತ್ಮಕ ಪ್ರಯೋಗಗಳು
ಮಹಮ್ಮದ್-ಬಿನ್-ತುಘಲಕನು(1325-1351) ಘಿಯಾಸುದ್ದೀನ್ ತುಘಲಕನ ಮಗ ಹಾಗೂ ತುಘಲಕ್ ಸಂತತಿಯ ಶ್ರೇಷ್ಠ ದೊರೆ. ಬಾಲ್ಯದಲ್ಲಿ ಮಹಮ್ಮದ್ ಬಿನ್ ತುಗಲಕ್...
ಶ್ರೀ ಕೃಷ್ಣದೇವರಾಯನ ಸಾಧನೆಗಳು
ಕೃಷ್ಣದೇವರಾಯ (1509-1529): ಈತ ವಿಜಯನಗರ ಅರಸರಲ್ಲಿಯೇ ಅಲ್ಲದೆ ಇಡೀ ಭಾರತದ ಇತಿಹಾಸದಲ್ಲಿ ಅತ್ಯಂತ ಶ್ರೇಷ್ಠದೊರೆ ಎಂದು...
ಮಹಾತ್ಮ ಕಬೀರ್ ಮತ್ತು ಗುರುನಾನಕರು
ಮಹಾತ್ಮ ಕಬೀರರು ಭಕ್ತಿ ಚಳುವಳಿಯ ಅಗ್ರಗಣ್ಯ ನಾಯಕರು. ಇವರು ಸಾ. ಶ. 1398ರಲ್ಲಿ ಒಬ್ಬ ಬ್ರಾಹ್ಮಣವಿಧವೆಗೆ ಜನಿಸಿದಾಗ ಅವಳು ಸಮಾಜಕ್ಕೆ ಹೆದರಿ ಆ...
ರಜಪೂತರ ಕೊಡುಗೆಗಳು
ರಜಪೂತರ ಸಮಾಜದ ಮುಖ್ಯ ಲಕ್ಷಣವೆಂದರೆ ಜಾತಿ ಪದ್ಧತಿಯ ಪ್ರಾಧಾನ್ಯತೆ. ಚತುರ್ವಣ್ರಗಳಲ್ಲದೆ ಹಲವಾರು ಜಾತಿ ಉಪಜಾತಿಗಳೂ ಆಕಾಲದಲ್ಲಿ...
ಅಕ್ಬರನ ಧಾರ್ಮಿಕ ಹಾಗೂ ರಜಪೂತ್ ನೀತಿ
ಭಾರತವನ್ನಾಳಿದ ಮುಸ್ಲಿಂ ಚಕ್ರವರ್ತಿಗಳಲ್ಲಿ ಅಕ್ಬರ್ ಅತ್ಯಂತ ಶ್ರೇಷ್ಠ ದೊರೆಯಾಗಿದ್ದನು. ಇವನು ಉದಾರವಾದಿ, ಧಾರ್ಮಿಕ ಸಹಿಷ್ಣು ಎಲ್ಲಕ್ಕಿಂತ...
ಶಿವಾಜಿಯ ಆಡಳಿತ ಪದ್ಧತಿ
ಶಿವಾಜಿಯು ದಕ್ಷ ಆಡಳಿತಗಾರ, ರಾಜನೀತಿ ನಿಪುಣ ಹಾಗೂ ವೀರಯೋಧನಾಗಿದ್ದನು. ಅವನಲ್ಲಿ ಹೆಚ್ಚಿನ ಅಧಿಕಾರ ಕೇಂದ್ರೀಕೃತವಾಗಿದ್ದರೂ...
ಭಾರತದಲ್ಲಿ ಪೋರ್ಚುಗೀಸರು
ಭಾರತವು ಪ್ರಾಚೀನ ಕಾಲದಿಂದಲೂ ಯುರೋಪಿನ ರಾಷ್ಟ್ರಗಳೊಂದಿಗೆ ವ್ಯಾಪಾರದ ಸಂಬಂಧವನ್ನು ಹೊಂದಿತ್ತು. ಭಾರತದಲ್ಲಿ ಸಿಗುತ್ತಿದ್ದ ಮುತ್ತು, ರತ್ನ,...